ಮೈಸೂರು ಹೈಡ್ರಾಮ: ಶಿಲ್ಪಾನಾಗ್‌ ಹೇಳಿಕೆ ಬಗ್ಗೆ ರೋಹಿಣಿ ಸಿಂಧೂರಿ ಕೊಟ್ಟ ಉತ್ತರವಿದು..!

ಮೈಸೂರು ಹೈಡ್ರಾಮ: ಶಿಲ್ಪಾನಾಗ್‌ ಹೇಳಿಕೆ ಬಗ್ಗೆ ರೋಹಿಣಿ ಸಿಂಧೂರಿ ಕೊಟ್ಟ ಉತ್ತರವಿದು..!

Published : Jun 07, 2021, 04:27 PM ISTUpdated : Jun 07, 2021, 04:31 PM IST

ಶಿಲ್ಪಾನಾಗ್ ವಿರುದ್ಧ ರೋಹಿಣಿ ಸಿಂಧೂರಿ ಮುನಿಸು ಇನ್ನೂ ಶಮನವಾಗಿಲ್ಲ. 'ಯಾವ ಕಾರಣಕ್ಕೆ ವರ್ಗಾವಣೆ ಆಗಿದೀವಿ ಅಂತ ನಮಗೆ ಗೊತ್ತಿಲ್ಲ. ಎಲ್ಲಾ ವಿಚಾರವೂ ಜನರ ಮುಂದಿದೆ. ಅವರೇ ತೀರ್ಮಾನ ಮಾಡಲಿ' ಎಂದಿದ್ಧಾರೆ. 

ಬೆಂಗಳೂರು (ಜೂ. 07): ಶಿಲ್ಪಾನಾಗ್ ವಿರುದ್ಧ ಮುನಿಸು ಇನ್ನೂ ಶಮನವಾಗಿಲ್ಲ. 'ಯಾವ ಕಾರಣಕ್ಕೆ ವರ್ಗಾವಣೆ ಆಗಿದೀವಿ ಅಂತ ನಮಗೆ ಗೊತ್ತಿಲ್ಲ. ಎಲ್ಲಾ ವಿಚಾರವೂ ಜನರ ಮುಂದಿದೆ. ಅವರೇ ತೀರ್ಮಾನ ಮಾಡಲಿ. ಇಡೀ ರಾಜ್ಯದಲ್ಲಿ ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚು ಲಸಿಕೆ ಅಭಿಯಾನ ನಡೆದಿದೆ. ಕೊರೋನಾ ತಡೆಗಟ್ಟುವಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ' ಎಂದು ರೋಹಿಣಿ ಸಿಂಧೂರಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

'ಕೋವಿಡ್ ವೇಳೆ ಈ ಹೈಡ್ರಾಮಾ ಬೇಕಿತ್ತಾ..? ಬಹಳ ಹತಾಶೆಯಿಂದ ಮಾತನಾಡಿದ್ದಾರೆ. ಶಿಲ್ಪಾನಾಗ್ ಅವರ ಹತಾಶೆ, ಇನ್‌ಸೆಕ್ಯುರಿಟಿ ನೋಡಿ ಅನುಕಂಪ ಬರುತ್ತೆ' ಎಂದಿದ್ಧಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ