Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

Suvarna News   | Asianet News
Published : Jan 27, 2022, 11:45 AM ISTUpdated : Jan 27, 2022, 12:38 PM IST

ಕರ್ನಾಟಕದಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ!  ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ಬೆಂಗಳೂರಿನಲ್ಲಿ ದಾಖಲಾಗುತ್ತಿವೆ. 

ಬೆಂಗಳೂರು (ಜ.27): ಕರ್ನಾಟಕದಲ್ಲಿ (Karnataka) ಪ್ರಸ್ತುತ ಕೊರೋನಾ (Coronavirus) ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ (India) ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ! ಅದರಲ್ಲೂ, ಕಳೆದ ಕೆಲ ದಿನಗಳಿಂದ ಸೋಂಕು ಹೆಚ್ಚು ಬಾಧಿಸುವ ರಾಜ್ಯವೆಂದು ಹೇಳುವ ಮಹಾರಾಷ್ಟ್ರಕ್ಕಿಂತಲೂ ಒಂದೂವರೆಪಟ್ಟು ಅಧಿಕ ಮಂದಿ ಕರ್ನಾಟಕದಲ್ಲಿ ಸೋಂಕಿತರಾಗುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ 40 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ದಾಖಲಾಗುತ್ತಿವೆ. 

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

ಫೆಬ್ರವರಿ ಎರಡನೇ ವಾರದಿಂದ ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಇಳಿಕೆಯಾಗಿಳಿವೆ ಎಂದು ವೈದ್ಯ ಮಂಜುನಾಥ್ ತಿಳಿಸಿದ್ದಾರೆ. ಕೊರೋನಾ ಹೊಸ ಪ್ರಕರಣಗಳು ಮಹಾರಾಷ್ಟ್ರ (Maharashtra) ಮತ್ತು ತಮಿಳುನಾಡಿನಲ್ಲಿ (Tamil Nadu) 30 ಸಾವಿರ, ಕೇರಳದಲ್ಲಿ 25 ಸಾವಿರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಗುಜರಾತ್‌ ಹಾಗೂ ಮಧ್ಯಪ್ರದೇಶದಲ್ಲಿ 15 ಸಾವಿರ, ದೆಹಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಐದು ಸಾವಿರ ಆಸುಪಾಸಿಗೆ ಇಳಿಕೆಯಾಗಿವೆ. ಆದರೆ, ಕರ್ನಾಟಕದಲ್ಲಿ ಡಿ.23ರಂದು 50 ಸಾವಿರಕ್ಕೆ ಹೆಚ್ಚಳವಾಗಿದ್ದು, ಕಳೆದ ಎಂಟು ದಿನಗಳಿಂದ 40 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more