Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

Suvarna News   | Asianet News
Published : Jan 27, 2022, 11:45 AM ISTUpdated : Jan 27, 2022, 12:38 PM IST

ಕರ್ನಾಟಕದಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ!  ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ಬೆಂಗಳೂರಿನಲ್ಲಿ ದಾಖಲಾಗುತ್ತಿವೆ. 

ಬೆಂಗಳೂರು (ಜ.27): ಕರ್ನಾಟಕದಲ್ಲಿ (Karnataka) ಪ್ರಸ್ತುತ ಕೊರೋನಾ (Coronavirus) ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ (India) ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ! ಅದರಲ್ಲೂ, ಕಳೆದ ಕೆಲ ದಿನಗಳಿಂದ ಸೋಂಕು ಹೆಚ್ಚು ಬಾಧಿಸುವ ರಾಜ್ಯವೆಂದು ಹೇಳುವ ಮಹಾರಾಷ್ಟ್ರಕ್ಕಿಂತಲೂ ಒಂದೂವರೆಪಟ್ಟು ಅಧಿಕ ಮಂದಿ ಕರ್ನಾಟಕದಲ್ಲಿ ಸೋಂಕಿತರಾಗುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ 40 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ದಾಖಲಾಗುತ್ತಿವೆ. 

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

ಫೆಬ್ರವರಿ ಎರಡನೇ ವಾರದಿಂದ ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಇಳಿಕೆಯಾಗಿಳಿವೆ ಎಂದು ವೈದ್ಯ ಮಂಜುನಾಥ್ ತಿಳಿಸಿದ್ದಾರೆ. ಕೊರೋನಾ ಹೊಸ ಪ್ರಕರಣಗಳು ಮಹಾರಾಷ್ಟ್ರ (Maharashtra) ಮತ್ತು ತಮಿಳುನಾಡಿನಲ್ಲಿ (Tamil Nadu) 30 ಸಾವಿರ, ಕೇರಳದಲ್ಲಿ 25 ಸಾವಿರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಗುಜರಾತ್‌ ಹಾಗೂ ಮಧ್ಯಪ್ರದೇಶದಲ್ಲಿ 15 ಸಾವಿರ, ದೆಹಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಐದು ಸಾವಿರ ಆಸುಪಾಸಿಗೆ ಇಳಿಕೆಯಾಗಿವೆ. ಆದರೆ, ಕರ್ನಾಟಕದಲ್ಲಿ ಡಿ.23ರಂದು 50 ಸಾವಿರಕ್ಕೆ ಹೆಚ್ಚಳವಾಗಿದ್ದು, ಕಳೆದ ಎಂಟು ದಿನಗಳಿಂದ 40 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more