Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

Published : Jan 27, 2022, 11:45 AM ISTUpdated : Jan 27, 2022, 12:38 PM IST

ಕರ್ನಾಟಕದಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ!  ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ಬೆಂಗಳೂರಿನಲ್ಲಿ ದಾಖಲಾಗುತ್ತಿವೆ. 

ಬೆಂಗಳೂರು (ಜ.27): ಕರ್ನಾಟಕದಲ್ಲಿ (Karnataka) ಪ್ರಸ್ತುತ ಕೊರೋನಾ (Coronavirus) ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ (India) ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ! ಅದರಲ್ಲೂ, ಕಳೆದ ಕೆಲ ದಿನಗಳಿಂದ ಸೋಂಕು ಹೆಚ್ಚು ಬಾಧಿಸುವ ರಾಜ್ಯವೆಂದು ಹೇಳುವ ಮಹಾರಾಷ್ಟ್ರಕ್ಕಿಂತಲೂ ಒಂದೂವರೆಪಟ್ಟು ಅಧಿಕ ಮಂದಿ ಕರ್ನಾಟಕದಲ್ಲಿ ಸೋಂಕಿತರಾಗುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ 40 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ದಾಖಲಾಗುತ್ತಿವೆ. 

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

ಫೆಬ್ರವರಿ ಎರಡನೇ ವಾರದಿಂದ ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಇಳಿಕೆಯಾಗಿಳಿವೆ ಎಂದು ವೈದ್ಯ ಮಂಜುನಾಥ್ ತಿಳಿಸಿದ್ದಾರೆ. ಕೊರೋನಾ ಹೊಸ ಪ್ರಕರಣಗಳು ಮಹಾರಾಷ್ಟ್ರ (Maharashtra) ಮತ್ತು ತಮಿಳುನಾಡಿನಲ್ಲಿ (Tamil Nadu) 30 ಸಾವಿರ, ಕೇರಳದಲ್ಲಿ 25 ಸಾವಿರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಗುಜರಾತ್‌ ಹಾಗೂ ಮಧ್ಯಪ್ರದೇಶದಲ್ಲಿ 15 ಸಾವಿರ, ದೆಹಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಐದು ಸಾವಿರ ಆಸುಪಾಸಿಗೆ ಇಳಿಕೆಯಾಗಿವೆ. ಆದರೆ, ಕರ್ನಾಟಕದಲ್ಲಿ ಡಿ.23ರಂದು 50 ಸಾವಿರಕ್ಕೆ ಹೆಚ್ಚಳವಾಗಿದ್ದು, ಕಳೆದ ಎಂಟು ದಿನಗಳಿಂದ 40 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more