ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

Published : Feb 16, 2022, 05:21 PM ISTUpdated : Feb 16, 2022, 05:23 PM IST

ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 
 

ಬೆಂಗಳೂರು (ಫೆ. 16): ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 

ಭಾರತೀಯರು ಎಲ್ಲೇ ಹೋದರೂ ಧಾರ್ಮಿಕ ಗುರುತುಗಳ ಜೊತೆ ಹೋಗ್ತಾರೆ. ತಮ್ಮ ಉಡುಗೆ ತೊಡುಗೆಗಳಲ್ಲಿ ಧಾರ್ಮಿಕ ನಂಬಿಕೆ ಪ್ರದರ್ಶಿಸುತ್ತಾರೆ. ಬಳೆ ಕೂಡಾ ಧಾರ್ಮಿಕ ನಂಬಿಕೆ ಅಲ್ಲವೇ..? ಸೈನ್ಯದಲ್ಲೇ ಸಿಖ್ಖರಿಗೆ ಟರ್ಬನ್ ಬಳಸಲು ಅವಕಾಶ ಕೊಡಲಾಗಿದೆ. ಇಷ್ಟೆಲ್ಲಾ ಆಚರಣೆ ಇದ್ದರೂ ಹಿಜಾಬ್‌ಗೆ ಯಾಕೆ ಆಕ್ಷೇಪ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more