ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

Published : Feb 16, 2022, 05:21 PM ISTUpdated : Feb 16, 2022, 05:23 PM IST

ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 
 

ಬೆಂಗಳೂರು (ಫೆ. 16): ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 

ಭಾರತೀಯರು ಎಲ್ಲೇ ಹೋದರೂ ಧಾರ್ಮಿಕ ಗುರುತುಗಳ ಜೊತೆ ಹೋಗ್ತಾರೆ. ತಮ್ಮ ಉಡುಗೆ ತೊಡುಗೆಗಳಲ್ಲಿ ಧಾರ್ಮಿಕ ನಂಬಿಕೆ ಪ್ರದರ್ಶಿಸುತ್ತಾರೆ. ಬಳೆ ಕೂಡಾ ಧಾರ್ಮಿಕ ನಂಬಿಕೆ ಅಲ್ಲವೇ..? ಸೈನ್ಯದಲ್ಲೇ ಸಿಖ್ಖರಿಗೆ ಟರ್ಬನ್ ಬಳಸಲು ಅವಕಾಶ ಕೊಡಲಾಗಿದೆ. ಇಷ್ಟೆಲ್ಲಾ ಆಚರಣೆ ಇದ್ದರೂ ಹಿಜಾಬ್‌ಗೆ ಯಾಕೆ ಆಕ್ಷೇಪ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more