ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

Published : Feb 16, 2022, 05:21 PM ISTUpdated : Feb 16, 2022, 05:23 PM IST

ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 
 

ಬೆಂಗಳೂರು (ಫೆ. 16): ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 

ಭಾರತೀಯರು ಎಲ್ಲೇ ಹೋದರೂ ಧಾರ್ಮಿಕ ಗುರುತುಗಳ ಜೊತೆ ಹೋಗ್ತಾರೆ. ತಮ್ಮ ಉಡುಗೆ ತೊಡುಗೆಗಳಲ್ಲಿ ಧಾರ್ಮಿಕ ನಂಬಿಕೆ ಪ್ರದರ್ಶಿಸುತ್ತಾರೆ. ಬಳೆ ಕೂಡಾ ಧಾರ್ಮಿಕ ನಂಬಿಕೆ ಅಲ್ಲವೇ..? ಸೈನ್ಯದಲ್ಲೇ ಸಿಖ್ಖರಿಗೆ ಟರ್ಬನ್ ಬಳಸಲು ಅವಕಾಶ ಕೊಡಲಾಗಿದೆ. ಇಷ್ಟೆಲ್ಲಾ ಆಚರಣೆ ಇದ್ದರೂ ಹಿಜಾಬ್‌ಗೆ ಯಾಕೆ ಆಕ್ಷೇಪ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more