ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

Published : Feb 16, 2022, 05:21 PM ISTUpdated : Feb 16, 2022, 05:23 PM IST

ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 
 

ಬೆಂಗಳೂರು (ಫೆ. 16): ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 

ಭಾರತೀಯರು ಎಲ್ಲೇ ಹೋದರೂ ಧಾರ್ಮಿಕ ಗುರುತುಗಳ ಜೊತೆ ಹೋಗ್ತಾರೆ. ತಮ್ಮ ಉಡುಗೆ ತೊಡುಗೆಗಳಲ್ಲಿ ಧಾರ್ಮಿಕ ನಂಬಿಕೆ ಪ್ರದರ್ಶಿಸುತ್ತಾರೆ. ಬಳೆ ಕೂಡಾ ಧಾರ್ಮಿಕ ನಂಬಿಕೆ ಅಲ್ಲವೇ..? ಸೈನ್ಯದಲ್ಲೇ ಸಿಖ್ಖರಿಗೆ ಟರ್ಬನ್ ಬಳಸಲು ಅವಕಾಶ ಕೊಡಲಾಗಿದೆ. ಇಷ್ಟೆಲ್ಲಾ ಆಚರಣೆ ಇದ್ದರೂ ಹಿಜಾಬ್‌ಗೆ ಯಾಕೆ ಆಕ್ಷೇಪ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more