ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

Published : Feb 16, 2022, 05:21 PM ISTUpdated : Feb 16, 2022, 05:23 PM IST

ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 
 

ಬೆಂಗಳೂರು (ಫೆ. 16): ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 

ಭಾರತೀಯರು ಎಲ್ಲೇ ಹೋದರೂ ಧಾರ್ಮಿಕ ಗುರುತುಗಳ ಜೊತೆ ಹೋಗ್ತಾರೆ. ತಮ್ಮ ಉಡುಗೆ ತೊಡುಗೆಗಳಲ್ಲಿ ಧಾರ್ಮಿಕ ನಂಬಿಕೆ ಪ್ರದರ್ಶಿಸುತ್ತಾರೆ. ಬಳೆ ಕೂಡಾ ಧಾರ್ಮಿಕ ನಂಬಿಕೆ ಅಲ್ಲವೇ..? ಸೈನ್ಯದಲ್ಲೇ ಸಿಖ್ಖರಿಗೆ ಟರ್ಬನ್ ಬಳಸಲು ಅವಕಾಶ ಕೊಡಲಾಗಿದೆ. ಇಷ್ಟೆಲ್ಲಾ ಆಚರಣೆ ಇದ್ದರೂ ಹಿಜಾಬ್‌ಗೆ ಯಾಕೆ ಆಕ್ಷೇಪ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more