ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

ಸೈನ್ಯದಲ್ಲಿ ಸಿಖ್ಖರಿಗೆ ಟರ್ಬನ್‌ಗೆ ಅವಕಾಶ, ಶಾಲೆಗಳಲ್ಲಿ ಹಿಜಾಬ್‌ಗೆ ಯಾಕಿಲ್ಲ.? ವಕೀಲರ ವಾದ

Published : Feb 16, 2022, 05:21 PM ISTUpdated : Feb 16, 2022, 05:23 PM IST

ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 
 

ಬೆಂಗಳೂರು (ಫೆ. 16): ಸಮವಸ್ತ್ರ ನಿಗದಿಪಡಿಸುವ ಹಾಗೂ ಹಿಜಾಬ್‌ ಧರಿಸುವುದಕ್ಕೆ ವಿನಾಯಿತಿ ನೀಡಬೇಕೆ ಎನ್ನುವ ವಿಷಯ ನಿರ್ಧರಿಸುವ ಜವಾಬ್ದಾರಿಯನ್ನು ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನೀಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ವಕೀಲ ರವಿವರ್ಮ ಕುಮಾರ್ ತಮ್ಮ ವಾದವನ್ನು ಮಂಡಿಸಿದ್ದಾರೆ. 

ಭಾರತೀಯರು ಎಲ್ಲೇ ಹೋದರೂ ಧಾರ್ಮಿಕ ಗುರುತುಗಳ ಜೊತೆ ಹೋಗ್ತಾರೆ. ತಮ್ಮ ಉಡುಗೆ ತೊಡುಗೆಗಳಲ್ಲಿ ಧಾರ್ಮಿಕ ನಂಬಿಕೆ ಪ್ರದರ್ಶಿಸುತ್ತಾರೆ. ಬಳೆ ಕೂಡಾ ಧಾರ್ಮಿಕ ನಂಬಿಕೆ ಅಲ್ಲವೇ..? ಸೈನ್ಯದಲ್ಲೇ ಸಿಖ್ಖರಿಗೆ ಟರ್ಬನ್ ಬಳಸಲು ಅವಕಾಶ ಕೊಡಲಾಗಿದೆ. ಇಷ್ಟೆಲ್ಲಾ ಆಚರಣೆ ಇದ್ದರೂ ಹಿಜಾಬ್‌ಗೆ ಯಾಕೆ ಆಕ್ಷೇಪ ಎಂದು ವಕೀಲ ರವಿವರ್ಮ ಕುಮಾರ್ ಪ್ರಶ್ನಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more