Hijab Case: ವಿಸ್ತ್ರತ ಪೀಠದಿಂದಲೂ ಉತ್ತಮ ಆದೇಶ ಬರುವ ನಿರೀಕ್ಷೆ ಇದೆ: ಯಶ್ಪಾಲ್ ಸುವರ್ಣ

Hijab Case: ವಿಸ್ತ್ರತ ಪೀಠದಿಂದಲೂ ಉತ್ತಮ ಆದೇಶ ಬರುವ ನಿರೀಕ್ಷೆ ಇದೆ: ಯಶ್ಪಾಲ್ ಸುವರ್ಣ

Published : Oct 13, 2022, 02:54 PM IST

ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್  ವಿಚಾರವಾಗಿ ವಿಜಯಪುರದಲ್ಲಿ ಯಶ್ಪಾಲ್ ಸುವರ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಆರಂಭಿಕ ಜಯ ಸಿಕ್ಕಿದೆ,  ಹಿಜಾಬ್ ವಿದ್ಯಾರ್ಥಿನಿಯರು ಬಡವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದ್ದರು,  ಶಿಕ್ಷಣದ ವ್ಯವಸ್ಥೆ ಹಾಳು ಮಾಡಿದ್ದರು ಎಂದು ಕಿಡಿಕಾರಿದ್ದಾರೆ.

ವಿಜಯಪುರ (ಅ.13): ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ವಿಚಾರವಾಗಿ ಭಿನ್ನ ತೀರ್ಪು ಬಂದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಯಶ್‌ಪಾಲ್‌ ಸುವರ್ಣ, ಶಿಕ್ಷಣದ ವ್ಯವಸ್ಥೆಯನ್ನೇ ಈ ವಿದ್ಯಾರ್ಥಿಗಳು ಹಾಳು ಮಾಡಿದ್ದಾರೆ. ಇದು ಸುಪ್ರೀಂ ಕೋರ್ಟ್‌ನಲ್ಲಿ ಸಿಕ್ಕ ಆರಂಭಿಕ ಜಯ ಎಂದು ಹೇಳಿದ್ದಾರೆ.

ದೇಶದ್ರೋಹಿ ಹಾಗೂ ಮತಾಂಧ ಸಂಘಟನೆಗಳು ಮಾರ್ಚ್‌ 15 ರಂದು ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅಲ್ಲಿ ಒಬ್ಬ ನ್ಯಾಯಮೂರ್ತಿ ಸರ್ಕಾರ ನಿರ್ಧಾರದ ಸರಿ ಎಂದಿದ್ದರೆ, ಇನ್ನೊಬ್ಬರು ತಪ್ಪು ಎಂದಿದ್ದಾರೆ. ಈಗ ವಿಸ್ತ್ರತ ಪೀಠಕ್ಕೆ ಪ್ರಕರಣ ಹೋಗಲಿದ್ದು, ಮುಂದೆಯೂ ಉತ್ತಮ ಆದೇಶ ಬರುವ ನಿರೀಕ್ಷೆ ಇದೆ ಎಂದಿದ್ದಾರೆ.

Hijab Case: ಹಿಜಾಬ್‌ ವಿದ್ಯಾರ್ಥಿನಿಯರಿಗೆ ಟೆರರ್‌ ಲಿಂಕ್‌ ಇದೆ: ಈಶ್ವರಪ್ಪ

ಮಕ್ಕಳ ಜೀವನದಲ್ಲಿ ಇವರೆಲ್ಲಾ ಚೆಲ್ಲಾಟವಾಡಿದ್ದಾರೆ. ಆ ಆರು ವಿದ್ಯಾರ್ಥಿನಿಯರ ನಾಟಕದಿಂದ ಇಷ್ಟೆಲ್ಲಾ ಸಮಸ್ಯೆ ಎದುರಾಗಿದೆ. ಹೈಕೋರ್ಟ್‌ ತೀರ್ಪು ಬಂದಾಗ ಅದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿ ಮಾಡಿರುವ ತೀರ್ಪಲ್ಲ ಎಂದು ಸುವರ್ಣ ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more