Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Published : Oct 13, 2022, 04:44 PM IST

ಹಿಜಾಬ್‌ ಕುರಿತಾಗಿ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಇದು ನಿರಾಶಾದಾಯಕ ಎಂದು ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರು (ಅ.13): ಸುಪ್ರೀಂ ಕೋರ್ಟ್‌ನ ಭಿನ್ನ ತೀರ್ಪಿನಿಂದ ನನಗೆ ನಿರಾಶಾದಾಯಕವಾಗಿದೆ. ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ ಆಗಲಿ ದೇಶದ ಯಾವುದೇ ಕೋರ್ಟ್‌ ಆಗಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡುತ್ತವೆ. ಮುಸ್ಲಿಂ ಹೆಣ್ಣು ಮಕ್ಕಳ ಸ್ಥಿತಿಯ ಬಗ್ಗೆ ಇನ್ನಷ್ಟು ಆಲೋಚಿಸಬೇಕಿತ್ತು ಅಂತಾ ನನಗನಿಸುತ್ತದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿ ವಜಾ ಮಾಡಿರುವುದು ನಿಜಕ್ಕೂ ಬೇಸರದ ವಿಚಾರ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ ಬಹುಶಃ ಸೇಫ್‌ ಗೇಮ್‌ ಪ್ಲೇ ಮಾಡಿರಬಹುದು. ಒಂದೋ ವಿಸ್ತ್ರತ ಪೀಠದಲ್ಲಿ ಹಚ್ಚಿನ ಚರ್ಚೆ ಆಗಬೇಕು ಎಂದು ಬಯಸಿರಬಹುದು ಅಥವಾ ವಿಷಯವನ್ನು ಇನ್ನಷ್ಟು ದಿನಗಳ ಕಾಲ ದೂಡಿದರೆ ಅದು ಸಾಯಬಹುದು ಎನ್ನುವ ಅಂದಾಜು ಮಾಡಿರಬಹುದು ಎಂದಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಹಿಜಾಬ್‌ ವಿಚಾರ ಉದ್ಭವವಾದಾಗ ಇದ್ದ ಬಿಸಿ ಈಗ ಇಲ್ಲ. ಮುಸ್ಲಿಂ ಪುರುಷರ ಪ್ರಧಾನ ವ್ಯವಸ್ಥೆಯ ಮಾನಸಿಕ ಸ್ಥಿತಿಯನ್ನು ಬದಲಾಯಿಸುವ ಅವಕಾಶವಿತ್ತು. ಯಾಕೆಂದರೆ, ಈಗ ಹಿಜಾಬ್‌ ವಿಚಾರ ಮಾತನಾಡುವ ಇವರು ನಾಳೆ ಇದೇ ವಿಚಾರ ಇರಿಸಿಕೊಂಡು ಹೆಣ್ಣುಮಕ್ಕಳು ಬೀದಿಗೆ ಬರಬಾರದು ಎಂದು ಆದೇಶ ಮಾಡುತ್ತಾರೆ. ಅದನ್ನು ಬದಲಾಯಿಸುವ ಅವಕಾಶ ಕೋರ್ಟ್‌ ಎದುರಲ್ಲಿತ್ತು ಎಂದು ಹೇಳಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more