Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Published : Oct 13, 2022, 04:44 PM IST

ಹಿಜಾಬ್‌ ಕುರಿತಾಗಿ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಇದು ನಿರಾಶಾದಾಯಕ ಎಂದು ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರು (ಅ.13): ಸುಪ್ರೀಂ ಕೋರ್ಟ್‌ನ ಭಿನ್ನ ತೀರ್ಪಿನಿಂದ ನನಗೆ ನಿರಾಶಾದಾಯಕವಾಗಿದೆ. ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ ಆಗಲಿ ದೇಶದ ಯಾವುದೇ ಕೋರ್ಟ್‌ ಆಗಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡುತ್ತವೆ. ಮುಸ್ಲಿಂ ಹೆಣ್ಣು ಮಕ್ಕಳ ಸ್ಥಿತಿಯ ಬಗ್ಗೆ ಇನ್ನಷ್ಟು ಆಲೋಚಿಸಬೇಕಿತ್ತು ಅಂತಾ ನನಗನಿಸುತ್ತದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿ ವಜಾ ಮಾಡಿರುವುದು ನಿಜಕ್ಕೂ ಬೇಸರದ ವಿಚಾರ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ ಬಹುಶಃ ಸೇಫ್‌ ಗೇಮ್‌ ಪ್ಲೇ ಮಾಡಿರಬಹುದು. ಒಂದೋ ವಿಸ್ತ್ರತ ಪೀಠದಲ್ಲಿ ಹಚ್ಚಿನ ಚರ್ಚೆ ಆಗಬೇಕು ಎಂದು ಬಯಸಿರಬಹುದು ಅಥವಾ ವಿಷಯವನ್ನು ಇನ್ನಷ್ಟು ದಿನಗಳ ಕಾಲ ದೂಡಿದರೆ ಅದು ಸಾಯಬಹುದು ಎನ್ನುವ ಅಂದಾಜು ಮಾಡಿರಬಹುದು ಎಂದಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಹಿಜಾಬ್‌ ವಿಚಾರ ಉದ್ಭವವಾದಾಗ ಇದ್ದ ಬಿಸಿ ಈಗ ಇಲ್ಲ. ಮುಸ್ಲಿಂ ಪುರುಷರ ಪ್ರಧಾನ ವ್ಯವಸ್ಥೆಯ ಮಾನಸಿಕ ಸ್ಥಿತಿಯನ್ನು ಬದಲಾಯಿಸುವ ಅವಕಾಶವಿತ್ತು. ಯಾಕೆಂದರೆ, ಈಗ ಹಿಜಾಬ್‌ ವಿಚಾರ ಮಾತನಾಡುವ ಇವರು ನಾಳೆ ಇದೇ ವಿಚಾರ ಇರಿಸಿಕೊಂಡು ಹೆಣ್ಣುಮಕ್ಕಳು ಬೀದಿಗೆ ಬರಬಾರದು ಎಂದು ಆದೇಶ ಮಾಡುತ್ತಾರೆ. ಅದನ್ನು ಬದಲಾಯಿಸುವ ಅವಕಾಶ ಕೋರ್ಟ್‌ ಎದುರಲ್ಲಿತ್ತು ಎಂದು ಹೇಳಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more