Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Published : Oct 13, 2022, 04:44 PM IST

ಹಿಜಾಬ್‌ ಕುರಿತಾಗಿ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಇದು ನಿರಾಶಾದಾಯಕ ಎಂದು ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರು (ಅ.13): ಸುಪ್ರೀಂ ಕೋರ್ಟ್‌ನ ಭಿನ್ನ ತೀರ್ಪಿನಿಂದ ನನಗೆ ನಿರಾಶಾದಾಯಕವಾಗಿದೆ. ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ ಆಗಲಿ ದೇಶದ ಯಾವುದೇ ಕೋರ್ಟ್‌ ಆಗಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡುತ್ತವೆ. ಮುಸ್ಲಿಂ ಹೆಣ್ಣು ಮಕ್ಕಳ ಸ್ಥಿತಿಯ ಬಗ್ಗೆ ಇನ್ನಷ್ಟು ಆಲೋಚಿಸಬೇಕಿತ್ತು ಅಂತಾ ನನಗನಿಸುತ್ತದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿ ವಜಾ ಮಾಡಿರುವುದು ನಿಜಕ್ಕೂ ಬೇಸರದ ವಿಚಾರ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ ಬಹುಶಃ ಸೇಫ್‌ ಗೇಮ್‌ ಪ್ಲೇ ಮಾಡಿರಬಹುದು. ಒಂದೋ ವಿಸ್ತ್ರತ ಪೀಠದಲ್ಲಿ ಹಚ್ಚಿನ ಚರ್ಚೆ ಆಗಬೇಕು ಎಂದು ಬಯಸಿರಬಹುದು ಅಥವಾ ವಿಷಯವನ್ನು ಇನ್ನಷ್ಟು ದಿನಗಳ ಕಾಲ ದೂಡಿದರೆ ಅದು ಸಾಯಬಹುದು ಎನ್ನುವ ಅಂದಾಜು ಮಾಡಿರಬಹುದು ಎಂದಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಹಿಜಾಬ್‌ ವಿಚಾರ ಉದ್ಭವವಾದಾಗ ಇದ್ದ ಬಿಸಿ ಈಗ ಇಲ್ಲ. ಮುಸ್ಲಿಂ ಪುರುಷರ ಪ್ರಧಾನ ವ್ಯವಸ್ಥೆಯ ಮಾನಸಿಕ ಸ್ಥಿತಿಯನ್ನು ಬದಲಾಯಿಸುವ ಅವಕಾಶವಿತ್ತು. ಯಾಕೆಂದರೆ, ಈಗ ಹಿಜಾಬ್‌ ವಿಚಾರ ಮಾತನಾಡುವ ಇವರು ನಾಳೆ ಇದೇ ವಿಚಾರ ಇರಿಸಿಕೊಂಡು ಹೆಣ್ಣುಮಕ್ಕಳು ಬೀದಿಗೆ ಬರಬಾರದು ಎಂದು ಆದೇಶ ಮಾಡುತ್ತಾರೆ. ಅದನ್ನು ಬದಲಾಯಿಸುವ ಅವಕಾಶ ಕೋರ್ಟ್‌ ಎದುರಲ್ಲಿತ್ತು ಎಂದು ಹೇಳಿದ್ದಾರೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more