Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Published : Oct 13, 2022, 04:44 PM IST

ಹಿಜಾಬ್‌ ಕುರಿತಾಗಿ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಇದು ನಿರಾಶಾದಾಯಕ ಎಂದು ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರು (ಅ.13): ಸುಪ್ರೀಂ ಕೋರ್ಟ್‌ನ ಭಿನ್ನ ತೀರ್ಪಿನಿಂದ ನನಗೆ ನಿರಾಶಾದಾಯಕವಾಗಿದೆ. ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ ಆಗಲಿ ದೇಶದ ಯಾವುದೇ ಕೋರ್ಟ್‌ ಆಗಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡುತ್ತವೆ. ಮುಸ್ಲಿಂ ಹೆಣ್ಣು ಮಕ್ಕಳ ಸ್ಥಿತಿಯ ಬಗ್ಗೆ ಇನ್ನಷ್ಟು ಆಲೋಚಿಸಬೇಕಿತ್ತು ಅಂತಾ ನನಗನಿಸುತ್ತದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿ ವಜಾ ಮಾಡಿರುವುದು ನಿಜಕ್ಕೂ ಬೇಸರದ ವಿಚಾರ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ ಬಹುಶಃ ಸೇಫ್‌ ಗೇಮ್‌ ಪ್ಲೇ ಮಾಡಿರಬಹುದು. ಒಂದೋ ವಿಸ್ತ್ರತ ಪೀಠದಲ್ಲಿ ಹಚ್ಚಿನ ಚರ್ಚೆ ಆಗಬೇಕು ಎಂದು ಬಯಸಿರಬಹುದು ಅಥವಾ ವಿಷಯವನ್ನು ಇನ್ನಷ್ಟು ದಿನಗಳ ಕಾಲ ದೂಡಿದರೆ ಅದು ಸಾಯಬಹುದು ಎನ್ನುವ ಅಂದಾಜು ಮಾಡಿರಬಹುದು ಎಂದಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಹಿಜಾಬ್‌ ವಿಚಾರ ಉದ್ಭವವಾದಾಗ ಇದ್ದ ಬಿಸಿ ಈಗ ಇಲ್ಲ. ಮುಸ್ಲಿಂ ಪುರುಷರ ಪ್ರಧಾನ ವ್ಯವಸ್ಥೆಯ ಮಾನಸಿಕ ಸ್ಥಿತಿಯನ್ನು ಬದಲಾಯಿಸುವ ಅವಕಾಶವಿತ್ತು. ಯಾಕೆಂದರೆ, ಈಗ ಹಿಜಾಬ್‌ ವಿಚಾರ ಮಾತನಾಡುವ ಇವರು ನಾಳೆ ಇದೇ ವಿಚಾರ ಇರಿಸಿಕೊಂಡು ಹೆಣ್ಣುಮಕ್ಕಳು ಬೀದಿಗೆ ಬರಬಾರದು ಎಂದು ಆದೇಶ ಮಾಡುತ್ತಾರೆ. ಅದನ್ನು ಬದಲಾಯಿಸುವ ಅವಕಾಶ ಕೋರ್ಟ್‌ ಎದುರಲ್ಲಿತ್ತು ಎಂದು ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more