Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Hijab Case: ಮುಸ್ಲಿಂ ಪುರುಷ ಪ್ರಧಾನ ವ್ಯವಸ್ಥೆಯ ಮಾನಸಿಕತೆ ಬದಲಾಯಿಸುವ ಅವಕಾಶವಿತ್ತು!

Published : Oct 13, 2022, 04:44 PM IST

ಹಿಜಾಬ್‌ ಕುರಿತಾಗಿ ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಇದು ನಿರಾಶಾದಾಯಕ ಎಂದು ಪ್ರತಿಕ್ರಿಯಿಸಿದ್ದಾರೆ.
 

ಬೆಂಗಳೂರು (ಅ.13): ಸುಪ್ರೀಂ ಕೋರ್ಟ್‌ನ ಭಿನ್ನ ತೀರ್ಪಿನಿಂದ ನನಗೆ ನಿರಾಶಾದಾಯಕವಾಗಿದೆ. ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ ಆಗಲಿ ದೇಶದ ಯಾವುದೇ ಕೋರ್ಟ್‌ ಆಗಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ತೀರ್ಪು ನೀಡುತ್ತವೆ. ಮುಸ್ಲಿಂ ಹೆಣ್ಣು ಮಕ್ಕಳ ಸ್ಥಿತಿಯ ಬಗ್ಗೆ ಇನ್ನಷ್ಟು ಆಲೋಚಿಸಬೇಕಿತ್ತು ಅಂತಾ ನನಗನಿಸುತ್ತದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹೈಕೋರ್ಟ್‌ನ ಆದೇಶವನ್ನು ನ್ಯಾಯಮೂರ್ತಿ ವಜಾ ಮಾಡಿರುವುದು ನಿಜಕ್ಕೂ ಬೇಸರದ ವಿಚಾರ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ ಬಹುಶಃ ಸೇಫ್‌ ಗೇಮ್‌ ಪ್ಲೇ ಮಾಡಿರಬಹುದು. ಒಂದೋ ವಿಸ್ತ್ರತ ಪೀಠದಲ್ಲಿ ಹಚ್ಚಿನ ಚರ್ಚೆ ಆಗಬೇಕು ಎಂದು ಬಯಸಿರಬಹುದು ಅಥವಾ ವಿಷಯವನ್ನು ಇನ್ನಷ್ಟು ದಿನಗಳ ಕಾಲ ದೂಡಿದರೆ ಅದು ಸಾಯಬಹುದು ಎನ್ನುವ ಅಂದಾಜು ಮಾಡಿರಬಹುದು ಎಂದಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಹಿಜಾಬ್‌ ವಿಚಾರ ಉದ್ಭವವಾದಾಗ ಇದ್ದ ಬಿಸಿ ಈಗ ಇಲ್ಲ. ಮುಸ್ಲಿಂ ಪುರುಷರ ಪ್ರಧಾನ ವ್ಯವಸ್ಥೆಯ ಮಾನಸಿಕ ಸ್ಥಿತಿಯನ್ನು ಬದಲಾಯಿಸುವ ಅವಕಾಶವಿತ್ತು. ಯಾಕೆಂದರೆ, ಈಗ ಹಿಜಾಬ್‌ ವಿಚಾರ ಮಾತನಾಡುವ ಇವರು ನಾಳೆ ಇದೇ ವಿಚಾರ ಇರಿಸಿಕೊಂಡು ಹೆಣ್ಣುಮಕ್ಕಳು ಬೀದಿಗೆ ಬರಬಾರದು ಎಂದು ಆದೇಶ ಮಾಡುತ್ತಾರೆ. ಅದನ್ನು ಬದಲಾಯಿಸುವ ಅವಕಾಶ ಕೋರ್ಟ್‌ ಎದುರಲ್ಲಿತ್ತು ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more