Hijab Case: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಬ್ಯಾನ್‌ ಮುಂದುವರಿಯುತ್ತೆ!

Hijab Case: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಬ್ಯಾನ್‌ ಮುಂದುವರಿಯುತ್ತೆ!

Published : Oct 13, 2022, 04:18 PM IST

ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ, ರಾಜ್ಯವಾಗಿ ಸುಪ್ರೀಂ ಕೋರ್ಟ್‌ ನೀಡಿದ ಈ ತೀರ್ಪನ್ನು ತೆಗೆದುಕೊಂಡಿದ್ದೇವೆ. ಪ್ರಕರಣ ಈಗ ವಿಸ್ತ್ರತ ಪೀಠದಲ್ಲಿ ಚರ್ಚೆಯಾಗಲಿದೆ. ಅಲ್ಲಿಯವರೆಗೂ ರಾಜ್ಯದಲ್ಲಿ ಹಿಜಾಬ್‌ ಕುರಿತಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು (ಅ.13): ಹಿಜಾಬ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್‌, ನಾವು ಉತ್ತಮ ತೀರ್ಪು ನಿರೀಕ್ಷೆ ಮಾಡಿದ್ದೆವು. ಹಾಗಿದ್ದರೂ ಸುಪ್ರೀಂ ಕೋರ್ಟ್‌ನ ಒಬ್ಬರು ನ್ಯಾಯಾಧೀಶರು ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ವಿಸ್ತ್ರತ ಪೀಠಕ್ಕೆ ಇನ್ನು ಪ್ರಕರಣ ಹೋಗಲಿದೆ. ಅದರ ವಿಚಾರಣೆಯನ್ನು ಗಮನಿಸುತ್ತೇವೆ. ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸುಪ್ರೀಂ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಪ್ರತ್ಯೇಕ ತೀರ್ಪು ಬಂದ ಹಿನ್ನಲೆಯಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪು ಮಾನ್ಯವಾಗಿರಲಿದೆ ಎಂದು ಬಿಸಿ ನಾಗೇಶ್‌ ಹೇಳಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಕರ್ನಾಟಕ ಹೈಕೋರ್ಟ್‌ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಅನ್ನು ನಿಷೇಧಿಸಿದೆ. ಅದನ್ನೇ ನಾವು ಪಾಲನೆ ಮಾಡಲಿದ್ದೇನೆ. ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ನಮ್ಮ ನಿಯಮವನ್ನು ಪಾಲನೆ ಮಾಡುತ್ತೇವೆ. ವಿಸ್ತ್ರತ ಪೀಠ ಕೂಡ ಪ್ರಕರಣದ ಸಮಗ್ರ ವಿಚಾರಣೆಯನ್ನು ನಡೆಸುವ ವಿಶ್ವಾಸವಿದೆ ಎಂದಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more