Hijab Case: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಬ್ಯಾನ್‌ ಮುಂದುವರಿಯುತ್ತೆ!

Hijab Case: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಬ್ಯಾನ್‌ ಮುಂದುವರಿಯುತ್ತೆ!

Published : Oct 13, 2022, 04:18 PM IST

ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ, ರಾಜ್ಯವಾಗಿ ಸುಪ್ರೀಂ ಕೋರ್ಟ್‌ ನೀಡಿದ ಈ ತೀರ್ಪನ್ನು ತೆಗೆದುಕೊಂಡಿದ್ದೇವೆ. ಪ್ರಕರಣ ಈಗ ವಿಸ್ತ್ರತ ಪೀಠದಲ್ಲಿ ಚರ್ಚೆಯಾಗಲಿದೆ. ಅಲ್ಲಿಯವರೆಗೂ ರಾಜ್ಯದಲ್ಲಿ ಹಿಜಾಬ್‌ ಕುರಿತಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು (ಅ.13): ಹಿಜಾಬ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್‌, ನಾವು ಉತ್ತಮ ತೀರ್ಪು ನಿರೀಕ್ಷೆ ಮಾಡಿದ್ದೆವು. ಹಾಗಿದ್ದರೂ ಸುಪ್ರೀಂ ಕೋರ್ಟ್‌ನ ಒಬ್ಬರು ನ್ಯಾಯಾಧೀಶರು ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ವಿಸ್ತ್ರತ ಪೀಠಕ್ಕೆ ಇನ್ನು ಪ್ರಕರಣ ಹೋಗಲಿದೆ. ಅದರ ವಿಚಾರಣೆಯನ್ನು ಗಮನಿಸುತ್ತೇವೆ. ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸುಪ್ರೀಂ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಪ್ರತ್ಯೇಕ ತೀರ್ಪು ಬಂದ ಹಿನ್ನಲೆಯಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪು ಮಾನ್ಯವಾಗಿರಲಿದೆ ಎಂದು ಬಿಸಿ ನಾಗೇಶ್‌ ಹೇಳಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಕರ್ನಾಟಕ ಹೈಕೋರ್ಟ್‌ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಅನ್ನು ನಿಷೇಧಿಸಿದೆ. ಅದನ್ನೇ ನಾವು ಪಾಲನೆ ಮಾಡಲಿದ್ದೇನೆ. ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ನಮ್ಮ ನಿಯಮವನ್ನು ಪಾಲನೆ ಮಾಡುತ್ತೇವೆ. ವಿಸ್ತ್ರತ ಪೀಠ ಕೂಡ ಪ್ರಕರಣದ ಸಮಗ್ರ ವಿಚಾರಣೆಯನ್ನು ನಡೆಸುವ ವಿಶ್ವಾಸವಿದೆ ಎಂದಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more