Hijab Case: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಬ್ಯಾನ್‌ ಮುಂದುವರಿಯುತ್ತೆ!

Hijab Case: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಬ್ಯಾನ್‌ ಮುಂದುವರಿಯುತ್ತೆ!

Published : Oct 13, 2022, 04:18 PM IST

ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ, ರಾಜ್ಯವಾಗಿ ಸುಪ್ರೀಂ ಕೋರ್ಟ್‌ ನೀಡಿದ ಈ ತೀರ್ಪನ್ನು ತೆಗೆದುಕೊಂಡಿದ್ದೇವೆ. ಪ್ರಕರಣ ಈಗ ವಿಸ್ತ್ರತ ಪೀಠದಲ್ಲಿ ಚರ್ಚೆಯಾಗಲಿದೆ. ಅಲ್ಲಿಯವರೆಗೂ ರಾಜ್ಯದಲ್ಲಿ ಹಿಜಾಬ್‌ ಕುರಿತಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು (ಅ.13): ಹಿಜಾಬ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್‌, ನಾವು ಉತ್ತಮ ತೀರ್ಪು ನಿರೀಕ್ಷೆ ಮಾಡಿದ್ದೆವು. ಹಾಗಿದ್ದರೂ ಸುಪ್ರೀಂ ಕೋರ್ಟ್‌ನ ಒಬ್ಬರು ನ್ಯಾಯಾಧೀಶರು ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ವಿಸ್ತ್ರತ ಪೀಠಕ್ಕೆ ಇನ್ನು ಪ್ರಕರಣ ಹೋಗಲಿದೆ. ಅದರ ವಿಚಾರಣೆಯನ್ನು ಗಮನಿಸುತ್ತೇವೆ. ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸುಪ್ರೀಂ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಪ್ರತ್ಯೇಕ ತೀರ್ಪು ಬಂದ ಹಿನ್ನಲೆಯಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪು ಮಾನ್ಯವಾಗಿರಲಿದೆ ಎಂದು ಬಿಸಿ ನಾಗೇಶ್‌ ಹೇಳಿದ್ದಾರೆ.

Hijab Case: ಹಿಜಾಬ್‌ ಕುರಿತು ಬಾರದ ತೀರ್ಪು, ವಿಸ್ತ್ರತ ಪೀಠಕ್ಕೆ ಪ್ರಕರಣ

ಕರ್ನಾಟಕ ಹೈಕೋರ್ಟ್‌ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಅನ್ನು ನಿಷೇಧಿಸಿದೆ. ಅದನ್ನೇ ನಾವು ಪಾಲನೆ ಮಾಡಲಿದ್ದೇನೆ. ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ನಮ್ಮ ನಿಯಮವನ್ನು ಪಾಲನೆ ಮಾಡುತ್ತೇವೆ. ವಿಸ್ತ್ರತ ಪೀಠ ಕೂಡ ಪ್ರಕರಣದ ಸಮಗ್ರ ವಿಚಾರಣೆಯನ್ನು ನಡೆಸುವ ವಿಶ್ವಾಸವಿದೆ ಎಂದಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more