Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Suvarna News   | Asianet News
Published : Feb 04, 2022, 01:23 PM ISTUpdated : Feb 04, 2022, 01:27 PM IST

ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.

ಉಡುಪಿ (ಫೆ. 04):  ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.ಈ ಸಮವಸ್ತ್ರ ಸಂಘರ್ಷ ತಾರಕ್ಕೇರಿದೆ. 

ಇಂದು ಬೆಳಿಗ್ಗೆ ಕೆಲ ಹುಡುಗರು ಕೇಸರಿ ಶಾಲು ಹಾಕಿಕೊಂಡು ಬಂದರು. ನಾವು ಅವರಿಗೆ ಅನುಮತಿ ಕೊಟ್ಟಿದ್ಧೇವೆ. ಮುಂದಿನ ಕ್ರಮಗಳ ಬಗ್ಗೆ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ. ವಿದ್ಯಾರ್ಥಿಗಳು ತರಗತಿ ವಂಚಿತರಾಗಬಾರದು ಎಂದು ನಾವು ಅವಕಾಶ ಕೊಟ್ಟಿದ್ದೇವೆ. ತರಗತಿಗಳು ನಡೆಯುತ್ತಿವೆ' ಎಂದು ಪ್ರಾಂಶುಪಾಲರಾದ ಮಂಜುನಾಥ ನಾಯ್ಕ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more