Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Suvarna News   | Asianet News
Published : Feb 04, 2022, 01:23 PM ISTUpdated : Feb 04, 2022, 01:27 PM IST

ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.

ಉಡುಪಿ (ಫೆ. 04):  ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.ಈ ಸಮವಸ್ತ್ರ ಸಂಘರ್ಷ ತಾರಕ್ಕೇರಿದೆ. 

ಇಂದು ಬೆಳಿಗ್ಗೆ ಕೆಲ ಹುಡುಗರು ಕೇಸರಿ ಶಾಲು ಹಾಕಿಕೊಂಡು ಬಂದರು. ನಾವು ಅವರಿಗೆ ಅನುಮತಿ ಕೊಟ್ಟಿದ್ಧೇವೆ. ಮುಂದಿನ ಕ್ರಮಗಳ ಬಗ್ಗೆ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ. ವಿದ್ಯಾರ್ಥಿಗಳು ತರಗತಿ ವಂಚಿತರಾಗಬಾರದು ಎಂದು ನಾವು ಅವಕಾಶ ಕೊಟ್ಟಿದ್ದೇವೆ. ತರಗತಿಗಳು ನಡೆಯುತ್ತಿವೆ' ಎಂದು ಪ್ರಾಂಶುಪಾಲರಾದ ಮಂಜುನಾಥ ನಾಯ್ಕ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more