Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Suvarna News   | Asianet News
Published : Feb 04, 2022, 01:23 PM ISTUpdated : Feb 04, 2022, 01:27 PM IST

ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.

ಉಡುಪಿ (ಫೆ. 04):  ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.ಈ ಸಮವಸ್ತ್ರ ಸಂಘರ್ಷ ತಾರಕ್ಕೇರಿದೆ. 

ಇಂದು ಬೆಳಿಗ್ಗೆ ಕೆಲ ಹುಡುಗರು ಕೇಸರಿ ಶಾಲು ಹಾಕಿಕೊಂಡು ಬಂದರು. ನಾವು ಅವರಿಗೆ ಅನುಮತಿ ಕೊಟ್ಟಿದ್ಧೇವೆ. ಮುಂದಿನ ಕ್ರಮಗಳ ಬಗ್ಗೆ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ. ವಿದ್ಯಾರ್ಥಿಗಳು ತರಗತಿ ವಂಚಿತರಾಗಬಾರದು ಎಂದು ನಾವು ಅವಕಾಶ ಕೊಟ್ಟಿದ್ದೇವೆ. ತರಗತಿಗಳು ನಡೆಯುತ್ತಿವೆ' ಎಂದು ಪ್ರಾಂಶುಪಾಲರಾದ ಮಂಜುನಾಥ ನಾಯ್ಕ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more