Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Suvarna News   | Asianet News
Published : Feb 04, 2022, 01:23 PM ISTUpdated : Feb 04, 2022, 01:27 PM IST

ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.

ಉಡುಪಿ (ಫೆ. 04):  ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.ಈ ಸಮವಸ್ತ್ರ ಸಂಘರ್ಷ ತಾರಕ್ಕೇರಿದೆ. 

ಇಂದು ಬೆಳಿಗ್ಗೆ ಕೆಲ ಹುಡುಗರು ಕೇಸರಿ ಶಾಲು ಹಾಕಿಕೊಂಡು ಬಂದರು. ನಾವು ಅವರಿಗೆ ಅನುಮತಿ ಕೊಟ್ಟಿದ್ಧೇವೆ. ಮುಂದಿನ ಕ್ರಮಗಳ ಬಗ್ಗೆ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ. ವಿದ್ಯಾರ್ಥಿಗಳು ತರಗತಿ ವಂಚಿತರಾಗಬಾರದು ಎಂದು ನಾವು ಅವಕಾಶ ಕೊಟ್ಟಿದ್ದೇವೆ. ತರಗತಿಗಳು ನಡೆಯುತ್ತಿವೆ' ಎಂದು ಪ್ರಾಂಶುಪಾಲರಾದ ಮಂಜುನಾಥ ನಾಯ್ಕ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more