Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Suvarna News   | Asianet News
Published : Feb 04, 2022, 01:23 PM ISTUpdated : Feb 04, 2022, 01:27 PM IST

ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.

ಉಡುಪಿ (ಫೆ. 04):  ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.ಈ ಸಮವಸ್ತ್ರ ಸಂಘರ್ಷ ತಾರಕ್ಕೇರಿದೆ. 

ಇಂದು ಬೆಳಿಗ್ಗೆ ಕೆಲ ಹುಡುಗರು ಕೇಸರಿ ಶಾಲು ಹಾಕಿಕೊಂಡು ಬಂದರು. ನಾವು ಅವರಿಗೆ ಅನುಮತಿ ಕೊಟ್ಟಿದ್ಧೇವೆ. ಮುಂದಿನ ಕ್ರಮಗಳ ಬಗ್ಗೆ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ. ವಿದ್ಯಾರ್ಥಿಗಳು ತರಗತಿ ವಂಚಿತರಾಗಬಾರದು ಎಂದು ನಾವು ಅವಕಾಶ ಕೊಟ್ಟಿದ್ದೇವೆ. ತರಗತಿಗಳು ನಡೆಯುತ್ತಿವೆ' ಎಂದು ಪ್ರಾಂಶುಪಾಲರಾದ ಮಂಜುನಾಥ ನಾಯ್ಕ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more