Hijab Row: ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ, ಪ್ರಾಣ ಹೋದರೂ ತೆಗೆಯಲ್ಲ: ವಿದ್ಯಾರ್ಥಿನಿ

Hijab Row: ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ, ಪ್ರಾಣ ಹೋದರೂ ತೆಗೆಯಲ್ಲ: ವಿದ್ಯಾರ್ಥಿನಿ

Published : Feb 16, 2022, 02:30 PM ISTUpdated : Feb 16, 2022, 05:26 PM IST

ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ. ಕೋರ್ಟ್ ಹೆಸರನ್ನು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ. ನಾವು ಓದೋದು ಬಿಡಲ್ಲ, ಪ್ರಾಣ ಹೋದರೂ ಹಿಜಾಬ್ ತೆಗೆಯಲ್ಲ' ಎಂದು ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯೊಬ್ಬಳು ಆಕ್ರೋಶಭರಿತಳಾಗಿ ಮಾತನಾಡಿದ್ದಾರೆ. 

ಬೆಂಗಳೂರು (ಫೆ. 16): ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ. ಕೋರ್ಟ್ ಹೆಸರನ್ನು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ. ನಾವು ಓದೋದು ಬಿಡಲ್ಲ, ಪ್ರಾಣ ಹೋದರೂ ಹಿಜಾಬ್ ತೆಗೆಯಲ್ಲ' ಎಂದು ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯೊಬ್ಬಳು ಆಕ್ರೋಶಭರಿತಳಾಗಿ ಮಾತನಾಡಿದ್ದಾರೆ. 

'ಕೋರ್ಟ್ ಆದೇಶವನ್ನು ಲೆಕ್ಕಿಸದೇ ಇದ್ದವರನ್ನು ನಮ್ಮ ಪೊಲೀಸರು ಲೆಕ್ಕಿಸಲ್ಲ. ಅವರನ್ನು ತರಗತಿಯೊಳಗೆ ಸೇರಿಸುವುದಿಲ್ಲ. ಆಡಳಿತ ಮಂಡಳಿ, ಶಿಕ್ಷಕರ ಹಿಂದೆ ಪೊಲೀಸರಿದ್ದಾರೆ.  ಗಲಾಟೆ ಮಾಡುವವರು, ರಸ್ತೆಯಲ್ಲಿಯೇ ಇರಲಿ. ತರಗತಿಯೊಳಗೆ ಅವಕಾಶವಿಲ್ಲ' ಎಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

 ಡಿವಿಸ್ ಕಾಲೇಜಿನ ( DVS College)ವಿದ್ಯಾರ್ಥಿನಿಯರು ಹಿಜಾಬ್ (Hijab) ಧರಿಸಿ ಕಾಲೇಜಿಗೆ ಬಂದಿದ್ದಾರೆ. ತರಗತಿಗೆ ಅವಕಾಶ ಕೊಡದೇ ಇದ್ದಾಗ ವಾಪಸ್ಸಾಗಲು ರೆಡಿಯಾಗಿದ್ದಾರೆ. ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಕಾಲೇಜು ಆವರಣಕ್ಕೆ ಪೊಲೀಸರು ಆಗಮಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more