Hijab Row: ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ, ಪ್ರಾಣ ಹೋದರೂ ತೆಗೆಯಲ್ಲ: ವಿದ್ಯಾರ್ಥಿನಿ

Hijab Row: ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ, ಪ್ರಾಣ ಹೋದರೂ ತೆಗೆಯಲ್ಲ: ವಿದ್ಯಾರ್ಥಿನಿ

Published : Feb 16, 2022, 02:30 PM ISTUpdated : Feb 16, 2022, 05:26 PM IST

ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ. ಕೋರ್ಟ್ ಹೆಸರನ್ನು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ. ನಾವು ಓದೋದು ಬಿಡಲ್ಲ, ಪ್ರಾಣ ಹೋದರೂ ಹಿಜಾಬ್ ತೆಗೆಯಲ್ಲ' ಎಂದು ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯೊಬ್ಬಳು ಆಕ್ರೋಶಭರಿತಳಾಗಿ ಮಾತನಾಡಿದ್ದಾರೆ. 

ಬೆಂಗಳೂರು (ಫೆ. 16): ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹೆಮ್ಮೆ. ಕೋರ್ಟ್ ಹೆಸರನ್ನು ಹೇಳಿ ನಮ್ಮ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದೀರಿ. ನಾವು ಓದೋದು ಬಿಡಲ್ಲ, ಪ್ರಾಣ ಹೋದರೂ ಹಿಜಾಬ್ ತೆಗೆಯಲ್ಲ' ಎಂದು ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯೊಬ್ಬಳು ಆಕ್ರೋಶಭರಿತಳಾಗಿ ಮಾತನಾಡಿದ್ದಾರೆ. 

'ಕೋರ್ಟ್ ಆದೇಶವನ್ನು ಲೆಕ್ಕಿಸದೇ ಇದ್ದವರನ್ನು ನಮ್ಮ ಪೊಲೀಸರು ಲೆಕ್ಕಿಸಲ್ಲ. ಅವರನ್ನು ತರಗತಿಯೊಳಗೆ ಸೇರಿಸುವುದಿಲ್ಲ. ಆಡಳಿತ ಮಂಡಳಿ, ಶಿಕ್ಷಕರ ಹಿಂದೆ ಪೊಲೀಸರಿದ್ದಾರೆ.  ಗಲಾಟೆ ಮಾಡುವವರು, ರಸ್ತೆಯಲ್ಲಿಯೇ ಇರಲಿ. ತರಗತಿಯೊಳಗೆ ಅವಕಾಶವಿಲ್ಲ' ಎಂದು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. 

 ಡಿವಿಸ್ ಕಾಲೇಜಿನ ( DVS College)ವಿದ್ಯಾರ್ಥಿನಿಯರು ಹಿಜಾಬ್ (Hijab) ಧರಿಸಿ ಕಾಲೇಜಿಗೆ ಬಂದಿದ್ದಾರೆ. ತರಗತಿಗೆ ಅವಕಾಶ ಕೊಡದೇ ಇದ್ದಾಗ ವಾಪಸ್ಸಾಗಲು ರೆಡಿಯಾಗಿದ್ದಾರೆ. ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಕಾಲೇಜು ಆವರಣಕ್ಕೆ ಪೊಲೀಸರು ಆಗಮಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more