'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ

'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ

Published : Feb 18, 2022, 05:48 PM IST

ಹಿಜಾಬ್‌ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್‌ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ. 

 'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು. ಹೀಗಾಗಿ ಸರ್ಕಾರದ ಆದೇಶದಲ್ಲಿ ತಪ್ಪಿಲ್ಲ. ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಧಕ್ಕೆ ಎಂದು ವಕೀಲರಾದ ಕಾಮತ್, ಸಂಜಯ್ ಹೆಗಡೆ ವಾದಿಸಿದ್ದಾರೆ. ಇದನ್ನು ನಾವು ಒಪ್ಪಲು ತಯಾರಿಲ್ಲ' ಎಂದು ವಾದಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more