'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ

'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ

Published : Feb 18, 2022, 05:48 PM IST

ಹಿಜಾಬ್‌ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್‌ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ. 

 'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು. ಹೀಗಾಗಿ ಸರ್ಕಾರದ ಆದೇಶದಲ್ಲಿ ತಪ್ಪಿಲ್ಲ. ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಧಕ್ಕೆ ಎಂದು ವಕೀಲರಾದ ಕಾಮತ್, ಸಂಜಯ್ ಹೆಗಡೆ ವಾದಿಸಿದ್ದಾರೆ. ಇದನ್ನು ನಾವು ಒಪ್ಪಲು ತಯಾರಿಲ್ಲ' ಎಂದು ವಾದಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more