ಸಾಮಾಜಿಕ ಸುಧಾರಣೆ ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು: ಕಾಮತ್‌ ಪ್ರತಿಪಾದನೆ

ಸಾಮಾಜಿಕ ಸುಧಾರಣೆ ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು: ಕಾಮತ್‌ ಪ್ರತಿಪಾದನೆ

Published : Feb 15, 2022, 05:23 PM ISTUpdated : Feb 15, 2022, 05:33 PM IST

ಸಾಮಾಜಿಕ ಸುಧಾರಣೆಗಳನ್ನು ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು. ಹಿಜಾಬ್ ಧರಿಸುವುದರಿಂದ ಕೆಟ್ಟ ಪರಿಣಾಮ ಬೀರುವುದಿಲ್ಲ. ಧಾರ್ಮಿಕ ಆಚರಣೆ ನಿಲ್ಲಿಸಲು ನಿರ್ದಿಷ್ಟ ಉದ್ದೇಶ ಇರಬೇಕು. ಹಿಜಾಬ್ ವಿಚಾರದಲ್ಲಿ ನಿರ್ದಿಷ್ಟ ಉದ್ದೇಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಕಾಮತ್ ವಾದಿಸಿದ್ದಾರೆ. 

ಬೆಂಗಳೂರು (ಫೆ. 15): ದಿನೇ ದಿನೇ ಮತ್ತಷ್ಟುರಾಜ್ಯಗಳಿಗೆ ವ್ಯಾಪಿಸುತ್ತಿರುವ ಹಾಗೂ ಹೆಚ್ಚೆಚ್ಚು ಸೂಕ್ಷ್ಮವಾಗುತ್ತಾ ಹೋಗುತ್ತಿರುವ ಹಿಜಾಬ್‌-ಕೇಸರಿ ಶಾಲಿನ ವಿವಾದದಲ್ಲಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಫೆಬ್ರವರಿ 15 ಕ್ಕೆ ಮುಂದೂಡಿತ್ತು. ಇಂದೂ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲ ಕಾಮತ್, ಕೆಲವು ವಿಚಾರಗಳನ್ನು ಪ್ರತಿಪಾದಿಸಿದರು. 

ಸಾಮಾಜಿಕ ಸುಧಾರಣೆಗಳನ್ನು ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು. ಹಿಜಾಬ್ ಧರಿಸುವುದರಿಂದ ಕೆಟ್ಟ ಪರಿಣಾಮ ಬೀರುವುದಿಲ್ಲ. ಧಾರ್ಮಿಕ ಆಚರಣೆ ನಿಲ್ಲಿಸಲು ನಿರ್ದಿಷ್ಟ ಉದ್ದೇಶ ಇರಬೇಕು. ಹಿಜಾಬ್ ವಿಚಾರದಲ್ಲಿ ನಿರ್ದಿಷ್ಟ ಉದ್ದೇಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಕಾಮತ್ ವಾದಿಸಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more