ಸಾಮಾಜಿಕ ಸುಧಾರಣೆ ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು: ಕಾಮತ್‌ ಪ್ರತಿಪಾದನೆ

ಸಾಮಾಜಿಕ ಸುಧಾರಣೆ ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು: ಕಾಮತ್‌ ಪ್ರತಿಪಾದನೆ

Published : Feb 15, 2022, 05:23 PM ISTUpdated : Feb 15, 2022, 05:33 PM IST

ಸಾಮಾಜಿಕ ಸುಧಾರಣೆಗಳನ್ನು ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು. ಹಿಜಾಬ್ ಧರಿಸುವುದರಿಂದ ಕೆಟ್ಟ ಪರಿಣಾಮ ಬೀರುವುದಿಲ್ಲ. ಧಾರ್ಮಿಕ ಆಚರಣೆ ನಿಲ್ಲಿಸಲು ನಿರ್ದಿಷ್ಟ ಉದ್ದೇಶ ಇರಬೇಕು. ಹಿಜಾಬ್ ವಿಚಾರದಲ್ಲಿ ನಿರ್ದಿಷ್ಟ ಉದ್ದೇಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಕಾಮತ್ ವಾದಿಸಿದ್ದಾರೆ. 

ಬೆಂಗಳೂರು (ಫೆ. 15): ದಿನೇ ದಿನೇ ಮತ್ತಷ್ಟುರಾಜ್ಯಗಳಿಗೆ ವ್ಯಾಪಿಸುತ್ತಿರುವ ಹಾಗೂ ಹೆಚ್ಚೆಚ್ಚು ಸೂಕ್ಷ್ಮವಾಗುತ್ತಾ ಹೋಗುತ್ತಿರುವ ಹಿಜಾಬ್‌-ಕೇಸರಿ ಶಾಲಿನ ವಿವಾದದಲ್ಲಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಫೆಬ್ರವರಿ 15 ಕ್ಕೆ ಮುಂದೂಡಿತ್ತು. ಇಂದೂ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲ ಕಾಮತ್, ಕೆಲವು ವಿಚಾರಗಳನ್ನು ಪ್ರತಿಪಾದಿಸಿದರು. 

ಸಾಮಾಜಿಕ ಸುಧಾರಣೆಗಳನ್ನು ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು. ಹಿಜಾಬ್ ಧರಿಸುವುದರಿಂದ ಕೆಟ್ಟ ಪರಿಣಾಮ ಬೀರುವುದಿಲ್ಲ. ಧಾರ್ಮಿಕ ಆಚರಣೆ ನಿಲ್ಲಿಸಲು ನಿರ್ದಿಷ್ಟ ಉದ್ದೇಶ ಇರಬೇಕು. ಹಿಜಾಬ್ ವಿಚಾರದಲ್ಲಿ ನಿರ್ದಿಷ್ಟ ಉದ್ದೇಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಕಾಮತ್ ವಾದಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more