ಸಾಮಾಜಿಕ ಸುಧಾರಣೆ ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು: ಕಾಮತ್‌ ಪ್ರತಿಪಾದನೆ

ಸಾಮಾಜಿಕ ಸುಧಾರಣೆ ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು: ಕಾಮತ್‌ ಪ್ರತಿಪಾದನೆ

Published : Feb 15, 2022, 05:23 PM ISTUpdated : Feb 15, 2022, 05:33 PM IST

ಸಾಮಾಜಿಕ ಸುಧಾರಣೆಗಳನ್ನು ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು. ಹಿಜಾಬ್ ಧರಿಸುವುದರಿಂದ ಕೆಟ್ಟ ಪರಿಣಾಮ ಬೀರುವುದಿಲ್ಲ. ಧಾರ್ಮಿಕ ಆಚರಣೆ ನಿಲ್ಲಿಸಲು ನಿರ್ದಿಷ್ಟ ಉದ್ದೇಶ ಇರಬೇಕು. ಹಿಜಾಬ್ ವಿಚಾರದಲ್ಲಿ ನಿರ್ದಿಷ್ಟ ಉದ್ದೇಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಕಾಮತ್ ವಾದಿಸಿದ್ದಾರೆ. 

ಬೆಂಗಳೂರು (ಫೆ. 15): ದಿನೇ ದಿನೇ ಮತ್ತಷ್ಟುರಾಜ್ಯಗಳಿಗೆ ವ್ಯಾಪಿಸುತ್ತಿರುವ ಹಾಗೂ ಹೆಚ್ಚೆಚ್ಚು ಸೂಕ್ಷ್ಮವಾಗುತ್ತಾ ಹೋಗುತ್ತಿರುವ ಹಿಜಾಬ್‌-ಕೇಸರಿ ಶಾಲಿನ ವಿವಾದದಲ್ಲಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಫೆಬ್ರವರಿ 15 ಕ್ಕೆ ಮುಂದೂಡಿತ್ತು. ಇಂದೂ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲ ಕಾಮತ್, ಕೆಲವು ವಿಚಾರಗಳನ್ನು ಪ್ರತಿಪಾದಿಸಿದರು. 

ಸಾಮಾಜಿಕ ಸುಧಾರಣೆಗಳನ್ನು ತರಲು ಒಂದು ಧರ್ಮದ ಮೂಲ ಆಚರಣೆಗಳನ್ನೇ ತಿದ್ದಬಾರದು. ಹಿಜಾಬ್ ಧರಿಸುವುದರಿಂದ ಕೆಟ್ಟ ಪರಿಣಾಮ ಬೀರುವುದಿಲ್ಲ. ಧಾರ್ಮಿಕ ಆಚರಣೆ ನಿಲ್ಲಿಸಲು ನಿರ್ದಿಷ್ಟ ಉದ್ದೇಶ ಇರಬೇಕು. ಹಿಜಾಬ್ ವಿಚಾರದಲ್ಲಿ ನಿರ್ದಿಷ್ಟ ಉದ್ದೇಶ ಇಲ್ಲ ಎಂದು ಅರ್ಜಿದಾರರ ಪರ ವಕೀಲ ಕಾಮತ್ ವಾದಿಸಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more