hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

Published : Feb 11, 2022, 05:13 PM IST

ಹಿಜಾಬ್ ಗಲಾಟೆಗೆ (Hijab Row) ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. 
 

ಕರ್ನಾಟಕದ ಉಡುಪಿಯಲ್ಲಿ (Udupi) ಮೊದಲಿಗೆ ಆರಂಭವಾದ ಹಿಜಾಬ್‌ ವಿವಾದ (Hijab Row) ದಿನೇ ದಿನೇ ಇತರೆ ರಾಜ್ಯಗಳಿಗೂ ಹಬ್ಬುತ್ತಿದ್ದು, ಜೊತೆಗೆ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. 

ಶಿವಮೊಗ್ಗದಲ್ಲಿ ಮಂತ್ರಿಯ ಮಗ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚಿದ್ದಾರೆ. ಸೂರತ್‌ನಿಂದ 50 ಲಕ್ಷ ಕೇಸರಿ ಶಾಲು ಆರ್ಡರ್‌ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ. 

ಸೂರತ್‌ನಿಂದ ಕೇಸರಿ ಶಾಲು ಬಂದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಚಿವ ಕೆ.ಎಸ್‌.ಈಶ್ವರಪ್ಪ ತಿರುಗೇಟು ನೀಡಿದ್ದು, ಅಯೋಧ್ಯೆಯ ಶ್ರೀರಾಮ ಫ್ಯಾಕ್ಟರಿಯಿಂದಲೇ ಕೇಸರಿ ಶಾಲು ತರಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ಹಂಚಿದ್ದೇವೆ. ಶಾಲು ಎಲ್ಲಿಂದ ಬಂದಿವೆ ಎಂಬ ಸಂಗತಿ ಶಿವಕುಮಾರ್‌ಗೆ ಗೊತ್ತಿಲ್ಲ. ಸೂರತ್‌ನಿಂದ ತರಿಸಲಾಗಿದೆ ಎಂದು ಹೇಳುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿಗಳ ಕೊರಳಲ್ಲಿ ಇರುವುದು ನಾವು ತರಿಸಿದ ಶಾಲು ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಹಿಜಾಬ್ ವಿಚಾರದಲ್ಲಿ ರಾಜಕೀಯ ನಾಯಕರ ವರ್ತನೆ ಹೇಗಿದೆ ನೋಡಿ
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more