hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

Published : Feb 11, 2022, 05:13 PM IST

ಹಿಜಾಬ್ ಗಲಾಟೆಗೆ (Hijab Row) ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. 
 

ಕರ್ನಾಟಕದ ಉಡುಪಿಯಲ್ಲಿ (Udupi) ಮೊದಲಿಗೆ ಆರಂಭವಾದ ಹಿಜಾಬ್‌ ವಿವಾದ (Hijab Row) ದಿನೇ ದಿನೇ ಇತರೆ ರಾಜ್ಯಗಳಿಗೂ ಹಬ್ಬುತ್ತಿದ್ದು, ಜೊತೆಗೆ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. 

ಶಿವಮೊಗ್ಗದಲ್ಲಿ ಮಂತ್ರಿಯ ಮಗ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚಿದ್ದಾರೆ. ಸೂರತ್‌ನಿಂದ 50 ಲಕ್ಷ ಕೇಸರಿ ಶಾಲು ಆರ್ಡರ್‌ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ. 

ಸೂರತ್‌ನಿಂದ ಕೇಸರಿ ಶಾಲು ಬಂದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಚಿವ ಕೆ.ಎಸ್‌.ಈಶ್ವರಪ್ಪ ತಿರುಗೇಟು ನೀಡಿದ್ದು, ಅಯೋಧ್ಯೆಯ ಶ್ರೀರಾಮ ಫ್ಯಾಕ್ಟರಿಯಿಂದಲೇ ಕೇಸರಿ ಶಾಲು ತರಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ಹಂಚಿದ್ದೇವೆ. ಶಾಲು ಎಲ್ಲಿಂದ ಬಂದಿವೆ ಎಂಬ ಸಂಗತಿ ಶಿವಕುಮಾರ್‌ಗೆ ಗೊತ್ತಿಲ್ಲ. ಸೂರತ್‌ನಿಂದ ತರಿಸಲಾಗಿದೆ ಎಂದು ಹೇಳುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿಗಳ ಕೊರಳಲ್ಲಿ ಇರುವುದು ನಾವು ತರಿಸಿದ ಶಾಲು ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಹಿಜಾಬ್ ವಿಚಾರದಲ್ಲಿ ರಾಜಕೀಯ ನಾಯಕರ ವರ್ತನೆ ಹೇಗಿದೆ ನೋಡಿ
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more