hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ

Published : Feb 11, 2022, 05:13 PM IST

ಹಿಜಾಬ್ ಗಲಾಟೆಗೆ (Hijab Row) ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. 
 

ಕರ್ನಾಟಕದ ಉಡುಪಿಯಲ್ಲಿ (Udupi) ಮೊದಲಿಗೆ ಆರಂಭವಾದ ಹಿಜಾಬ್‌ ವಿವಾದ (Hijab Row) ದಿನೇ ದಿನೇ ಇತರೆ ರಾಜ್ಯಗಳಿಗೂ ಹಬ್ಬುತ್ತಿದ್ದು, ಜೊತೆಗೆ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. 

ಶಿವಮೊಗ್ಗದಲ್ಲಿ ಮಂತ್ರಿಯ ಮಗ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚಿದ್ದಾರೆ. ಸೂರತ್‌ನಿಂದ 50 ಲಕ್ಷ ಕೇಸರಿ ಶಾಲು ಆರ್ಡರ್‌ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಬಿಜೆಪಿ ಕಾರ್ಯಕರ್ತರು ಈ ಕೆಲಸ ಮಾಡುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ. 

ಸೂರತ್‌ನಿಂದ ಕೇಸರಿ ಶಾಲು ಬಂದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಚಿವ ಕೆ.ಎಸ್‌.ಈಶ್ವರಪ್ಪ ತಿರುಗೇಟು ನೀಡಿದ್ದು, ಅಯೋಧ್ಯೆಯ ಶ್ರೀರಾಮ ಫ್ಯಾಕ್ಟರಿಯಿಂದಲೇ ಕೇಸರಿ ಶಾಲು ತರಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ಹಂಚಿದ್ದೇವೆ. ಶಾಲು ಎಲ್ಲಿಂದ ಬಂದಿವೆ ಎಂಬ ಸಂಗತಿ ಶಿವಕುಮಾರ್‌ಗೆ ಗೊತ್ತಿಲ್ಲ. ಸೂರತ್‌ನಿಂದ ತರಿಸಲಾಗಿದೆ ಎಂದು ಹೇಳುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿಗಳ ಕೊರಳಲ್ಲಿ ಇರುವುದು ನಾವು ತರಿಸಿದ ಶಾಲು ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಹಿಜಾಬ್ ವಿಚಾರದಲ್ಲಿ ರಾಜಕೀಯ ನಾಯಕರ ವರ್ತನೆ ಹೇಗಿದೆ ನೋಡಿ
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more