Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Published : Feb 10, 2022, 02:55 PM ISTUpdated : Feb 10, 2022, 03:05 PM IST

ಕಾಲೇಜಿನಲ್ಲಿ ಹಿಜಾಬ್‌ (Hijab) ಧರಿಸುವ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ (Raghupthi Bhat) ಹೇಳಿದ್ದಾರೆ. 

ಬೆಂಗಳೂರು (ಫೆ. 10): ಸಂಘಟನೆಯೊಂದು ಉಡುಪಿ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ (Hijab)ಧರಿಸುವಂತೆ ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿತ್ತು. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ನಂತರ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ' ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.  ರಘುಪತಿ ಭಟ್ (Raghupti Bhat) ಅವರ ಹೇಳಿಕೆ ಬೆಂಬಲ ನೀಡುವಂತಹ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more