Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Published : Feb 10, 2022, 02:55 PM ISTUpdated : Feb 10, 2022, 03:05 PM IST

ಕಾಲೇಜಿನಲ್ಲಿ ಹಿಜಾಬ್‌ (Hijab) ಧರಿಸುವ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ (Raghupthi Bhat) ಹೇಳಿದ್ದಾರೆ. 

ಬೆಂಗಳೂರು (ಫೆ. 10): ಸಂಘಟನೆಯೊಂದು ಉಡುಪಿ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ (Hijab)ಧರಿಸುವಂತೆ ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿತ್ತು. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ನಂತರ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ' ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.  ರಘುಪತಿ ಭಟ್ (Raghupti Bhat) ಅವರ ಹೇಳಿಕೆ ಬೆಂಬಲ ನೀಡುವಂತಹ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more