Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Hijab Row: ಶಾಸಕ ರಘುಪತಿ ಭಟ್ ಆರೋಪಕ್ಕೆ ಸಿಎಂ ಬೆಂಬಲ.?

Published : Feb 10, 2022, 02:55 PM ISTUpdated : Feb 10, 2022, 03:05 PM IST

ಕಾಲೇಜಿನಲ್ಲಿ ಹಿಜಾಬ್‌ (Hijab) ಧರಿಸುವ ಪಟ್ಟು ಹಿಡಿದಿರುವ 6 ಮಂದಿ ವಿದ್ಯಾರ್ಥಿಗಳಿಗೆ, ಮೊದಲು ಗುಪ್ತ ತರಬೇತಿ ನೀಡಿ ಬ್ರೈನ್‌ ವಾಶ್‌ ಮಾಡಲಾಗಿತ್ತು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್‌ (Raghupthi Bhat) ಹೇಳಿದ್ದಾರೆ. 

ಬೆಂಗಳೂರು (ಫೆ. 10): ಸಂಘಟನೆಯೊಂದು ಉಡುಪಿ ಕಾಲೇಜಿನ 12 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ (Hijab)ಧರಿಸುವಂತೆ ಪಟ್ಟು ಹಿಡಿಯಲು ಗುಪ್ತ ಸ್ಥಳದಲ್ಲಿ ತರಬೇತಿ ನೀಡಿತ್ತು. ಆದರೆ ಅವರಲ್ಲಿ 6 ವಿದ್ಯಾರ್ಥಿನಿಯರ ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಎಂದು ಹೇಳಿ ಹಿಜಾಬ್‌ ಧರಿಸದೇ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರು. ನಂತರ 6 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಕೊಂಡು ಬಂದು ವಿವಾದ ಸೃಷ್ಟಿಸಿದ್ದಾರೆ' ಎಂದು ಶಾಸಕ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.  ರಘುಪತಿ ಭಟ್ (Raghupti Bhat) ಅವರ ಹೇಳಿಕೆ ಬೆಂಬಲ ನೀಡುವಂತಹ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more