Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Published : Feb 12, 2022, 04:37 PM IST

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 
 

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 

'ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ. ನಾನು ಯಾವಾಗಲೂ ಜನರ ಮಧ್ಯೆ ಇರುವವನು. ನನಗೆ ಹೆದರಿಕೆ ಇಲ್ಲ. ಹಿಜಾಬ್ ಹಿಂದೆ SDPI ಷಡ್ಯಂತ್ರ ಇದೆ' ಎಂದಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more