Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Published : Feb 12, 2022, 04:37 PM IST

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 
 

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 

'ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ. ನಾನು ಯಾವಾಗಲೂ ಜನರ ಮಧ್ಯೆ ಇರುವವನು. ನನಗೆ ಹೆದರಿಕೆ ಇಲ್ಲ. ಹಿಜಾಬ್ ಹಿಂದೆ SDPI ಷಡ್ಯಂತ್ರ ಇದೆ' ಎಂದಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more