Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Published : Feb 12, 2022, 04:37 PM IST

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 
 

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 

'ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ. ನಾನು ಯಾವಾಗಲೂ ಜನರ ಮಧ್ಯೆ ಇರುವವನು. ನನಗೆ ಹೆದರಿಕೆ ಇಲ್ಲ. ಹಿಜಾಬ್ ಹಿಂದೆ SDPI ಷಡ್ಯಂತ್ರ ಇದೆ' ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more