Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Hijab Row: ಮುಸ್ಲಿಮರು, ಕಾಂಗ್ರೆಸ್‌ ನಾಯಕರು ನನ್ನ ನಿಲುವಿಗೆ ಬೆಂಬಲಿಸಿದ್ದಾರೆ: ರಘುಪತಿ ಭಟ್

Published : Feb 12, 2022, 04:37 PM IST

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 
 

ಬಿಜೆಪಿ ಶಾಸಕ ರಘುಪತಿ ಭಟ್ (Raghupathi Bhat)ಅವರಿಗೆ ಬೆದರಿಕೆ ಕರೆಗಳು (Threat Call) ಬರುತ್ತಿವೆ. ಇಂತಹ ಯಾವುದೇ ಕರೆಗಳಿಗೆ ನಾನು ಹೆದರುವುದಿಲ್ಲ. ಬಹುತೇಕ ಮುಸ್ಲಿಂ ನಾಯಕರು ನನ್ನ ನಿಲುವು ಸರಿಯಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರೂ ನನ್ನನ್ನು ಬೆಂಬಲಿಸಿದ್ದಾರೆ' ಎಂದು ರಘುಪತಿ ಭಟ್ ಹೇಳಿದ್ದಾರೆ. 

'ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ. ನಾನು ಯಾವಾಗಲೂ ಜನರ ಮಧ್ಯೆ ಇರುವವನು. ನನಗೆ ಹೆದರಿಕೆ ಇಲ್ಲ. ಹಿಜಾಬ್ ಹಿಂದೆ SDPI ಷಡ್ಯಂತ್ರ ಇದೆ' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more