Hijab Row: ಮಕ್ಕಳ ಮನಸ್ಸಲ್ಲಿ ವಿಷದ ಬೀಜ ಬಿತ್ತೋದು ಬೇಡ, ಇಲ್ಲಿಗೆ ನಿಲ್ಲಿಸಿ: ಡಿಕೆಶಿ

Feb 8, 2022, 4:58 PM IST

ಬೆಂಗಳೂರು (ಫೆ. 08):  ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಈ ಗಲಾಟೆಗೆ ರಾಜಕೀಯ ಬಣ್ಣವೂ ಮೆತ್ತಿಕೊಂಡಿದೆ. ಯಾರ್ಯಾರು ಎಷ್ಟೆಷ್ಟು ಕೇಸರಿ ಶಾಲಿಗೆ ಆರ್ಡರ್ ಕೊಟ್ಟಿದ್ದಾರೆ..? ಎಲ್ಲಾ ಗೊತ್ತಿದೆ. ಇವೆಲ್ಲಾ ಬೇಡ. ನಮ್ಮ ಮಕ್ಕಳ ಮನಸ್ಸಿನಲ್ಲಿ ವಿಷದ ಬೀಜ ಬಿತ್ತೋದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ' ಎಂದು ಡಿಕೆಶಿ ಹೇಳಿದ್ದಾರೆ. 

ರಾಜ್ಯಾದ್ಯಂತ ಕಾಲೇಜುಗಳನ್ನು 1 ವಾರ ಕ್ಲೋಸ್ ಮಾಡಿ, ಸಿಎಂ ಬೊಮ್ಮಾಯಿಗೆ ಡಿಕೆಶಿ ಮನವಿ