Hijab Row: ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ  ಸೆಕ್ಷನ್ 144 ಜಾರಿ

Hijab Row: ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿ

Published : Feb 13, 2022, 01:24 PM IST

ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. 

ಉಡುಪಿ (ಫೆ. 13): ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಉಡುಪಿ, ದಾವಣಗೆರೆ, ಮೈಸೂರು ಸೇರಿ ಹಲವೆಡೆ ನಿಷೇಧಾಜ್ಞೆ ಜಾರಿಯಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more