Hijab Row: ಶಾಲೆ ಬಿಡ್ತೀವಿ ಹೊರತು ಹಿಜಾಬ್ ಬಿಡಲ್ಲ, ವಿದ್ಯಾರ್ಥಿನಿಯರು ಸಾಮೂಹಿಕ ಗೈರು

Hijab Row: ಶಾಲೆ ಬಿಡ್ತೀವಿ ಹೊರತು ಹಿಜಾಬ್ ಬಿಡಲ್ಲ, ವಿದ್ಯಾರ್ಥಿನಿಯರು ಸಾಮೂಹಿಕ ಗೈರು

Published : Feb 15, 2022, 02:23 PM IST

ಹಿಜಾಬ್ ತೆಗೆಯಲು ವಿದ್ಯಾರ್ಥಿನಿಯರ ನಕಾರ. ಸರ್ಕಾರಿ ಉರ್ದು ಶಾಲೆಗೆ ಸಾಮೂಹಿಕ ಗೈರಾಗಿದ್ದಾರೆ. ಶಾಲೆ ಬಿಡ್ತೀವಿ ಹೊರತು, ಹಿಜಾಬ್ ಬಿಡಲ್ಲ' ಎಂದು ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. 
 

ಕಲಬುರ್ಗಿ (ಫೆ. 15): ಹಿಜಾಬ್ (Hijab Row) ತೆಗೆಯಲು ವಿದ್ಯಾರ್ಥಿನಿಯರ ನಕಾರ. ಸರ್ಕಾರಿ ಉರ್ದು ಶಾಲೆಗೆ ಸಾಮೂಹಿಕ ಗೈರಾಗಿದ್ದಾರೆ. ಶಾಲೆ ಬಿಡ್ತೀವಿ ಹೊರತು, ಹಿಜಾಬ್ ಬಿಡಲ್ಲ' ಎಂದು ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. 

ದಾವಣಗೆರೆ  ಡಿಎಂಆರ್ ಪ್ರೌಢಶಾಲೆಯಲ್ಲಿ ಹಿಜಾಬ್ ಇಲ್ಲದೇ ಪರೀಕ್ಷೆ ಬರೆಲು ವಿದ್ಯಾರ್ಥಿನಿಯರ ನಕಾರ. ಪರೀಕ್ಷೆ ಬಿಟ್ಟು 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ತೆಗೆಯುವಂತೆ ಪ್ರಿನ್ಸಿಪಾಲ್ ಮನವೊಲಿಸಿದರೂ, ವಿದ್ಯಾರ್ಥಿನಿಯರು ಒಪ್ಪದೇ, SSLC ಪೂರ್ವ ಸಿದ್ಧತಾ ಪರೀಕ್ಷೆಯನ್ನೇ ಬಿಟ್ಟು ಹೋಗಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more