Hijab Row: ಉಡುಪಿಯ 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು.?

Hijab Row: ಉಡುಪಿಯ 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು.?

Published : Feb 11, 2022, 05:01 PM ISTUpdated : Feb 11, 2022, 05:15 PM IST

ಹಿಜಾಬ್ ಗಲಾಟೆಯಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ.

ಉಡುಪಿ (ಫೆ. 11): ಕರ್ನಾಟಕದ ಉಡುಪಿಯಲ್ಲಿ (Udupi) ಮೊದಲಿಗೆ ಆರಂಭವಾದ ಹಿಜಾಬ್‌ ವಿವಾದ (Hijab Row) ದಿನೇ ದಿನೇ ಇತರೆ ರಾಜ್ಯಗಳಿಗೂ ಹಬ್ಬುತ್ತಿದ್ದು, ದೇಶವ್ಯಾಪಿಯಾಗುವ ಆತಂಕ ಕಾಡಿದೆ. ಹಿಜಾಬ್‌ ಬೆಂಬಲಿಸಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೇರಿ, ದೆಹಲಿಯಲ್ಲಿ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಯ ವಿಷಯವಾಗಿ ಹೊರಹೊಮ್ಮಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ಶುರುವಾಗಿದ್ಹೇಗೆ..? 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು..? ಇಲ್ಲಿದೆ ಇನ್‌ಸೈಡ್ ಡಿಟೇಲ್ಸ್


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more