Hijab Row: ಉಡುಪಿಯ 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು.?

Hijab Row: ಉಡುಪಿಯ 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು.?

Published : Feb 11, 2022, 05:01 PM ISTUpdated : Feb 11, 2022, 05:15 PM IST

ಹಿಜಾಬ್ ಗಲಾಟೆಯಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ.

ಉಡುಪಿ (ಫೆ. 11): ಕರ್ನಾಟಕದ ಉಡುಪಿಯಲ್ಲಿ (Udupi) ಮೊದಲಿಗೆ ಆರಂಭವಾದ ಹಿಜಾಬ್‌ ವಿವಾದ (Hijab Row) ದಿನೇ ದಿನೇ ಇತರೆ ರಾಜ್ಯಗಳಿಗೂ ಹಬ್ಬುತ್ತಿದ್ದು, ದೇಶವ್ಯಾಪಿಯಾಗುವ ಆತಂಕ ಕಾಡಿದೆ. ಹಿಜಾಬ್‌ ಬೆಂಬಲಿಸಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೇರಿ, ದೆಹಲಿಯಲ್ಲಿ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಯ ವಿಷಯವಾಗಿ ಹೊರಹೊಮ್ಮಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ಶುರುವಾಗಿದ್ಹೇಗೆ..? 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು..? ಇಲ್ಲಿದೆ ಇನ್‌ಸೈಡ್ ಡಿಟೇಲ್ಸ್


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more