Hijab Row: ಉಡುಪಿಯ 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು.?

Hijab Row: ಉಡುಪಿಯ 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು.?

Published : Feb 11, 2022, 05:01 PM ISTUpdated : Feb 11, 2022, 05:15 PM IST

ಹಿಜಾಬ್ ಗಲಾಟೆಯಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ.

ಉಡುಪಿ (ಫೆ. 11): ಕರ್ನಾಟಕದ ಉಡುಪಿಯಲ್ಲಿ (Udupi) ಮೊದಲಿಗೆ ಆರಂಭವಾದ ಹಿಜಾಬ್‌ ವಿವಾದ (Hijab Row) ದಿನೇ ದಿನೇ ಇತರೆ ರಾಜ್ಯಗಳಿಗೂ ಹಬ್ಬುತ್ತಿದ್ದು, ದೇಶವ್ಯಾಪಿಯಾಗುವ ಆತಂಕ ಕಾಡಿದೆ. ಹಿಜಾಬ್‌ ಬೆಂಬಲಿಸಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೇರಿ, ದೆಹಲಿಯಲ್ಲಿ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು, ನಾಯಕರ ಜೊತೆಗೆ ಧಾರ್ಮಿಕ ಸಂಘಟನೆಗಳು ಕೂಡ ಮಧ್ಯಪ್ರವೇಶಿಸುತ್ತಿರುವ ಕಾರಣ ವಿವಾದಕ್ಕೆ ರಾಜಕೀಯ, ಕೋಮು ಬಣ್ಣವೂ ಮೆತ್ತಿಕೊಂಡಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಯ ವಿಷಯವಾಗಿ ಹೊರಹೊಮ್ಮಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ಶುರುವಾಗಿದ್ಹೇಗೆ..? 6 ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ಕೊಟ್ಟಿದ್ಯಾರು..? ಇಲ್ಲಿದೆ ಇನ್‌ಸೈಡ್ ಡಿಟೇಲ್ಸ್


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more