ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

Published : Mar 17, 2022, 11:04 PM IST

ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. 

ಉಡುಪಿಯಲ್ಲಿ ಮತ್ತೆ ಹಿಜಾಬ್ ಕಿರಿಕ್, ಪ್ರಚೋದನಕಾರಿ ಗೋಡೆ ಬರಹ ಪತ್ತೆ

ಇದೀಗ ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!