ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

Published : Mar 17, 2022, 11:04 PM IST

ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. 

ಉಡುಪಿಯಲ್ಲಿ ಮತ್ತೆ ಹಿಜಾಬ್ ಕಿರಿಕ್, ಪ್ರಚೋದನಕಾರಿ ಗೋಡೆ ಬರಹ ಪತ್ತೆ

ಇದೀಗ ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!