ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ

Published : Mar 17, 2022, 11:04 PM IST

ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. 

ಉಡುಪಿಯಲ್ಲಿ ಮತ್ತೆ ಹಿಜಾಬ್ ಕಿರಿಕ್, ಪ್ರಚೋದನಕಾರಿ ಗೋಡೆ ಬರಹ ಪತ್ತೆ

ಇದೀಗ ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಬೆಂಬಲಿಸಿ ಮುಸ್ಲಿಂ ಸಂಘಟನೆಗಳು ಬಂದ್‌ಗೆ ಕೊಟ್ಟಿವೆ. ಇದರಿಂದ ಆಕ್ರೋಶಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಆಕ್ರೊಶ ಹೊರಹಾಕಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!